ಜಿ. ಎಸ್.ಗೋನಾಳ ಅವರಿಗೆ ಕರ್ನಾಟಕ ಸರ್ಕಾರದ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಘೋಷಣೆ…

ಕೊಪ್ಪಳ: ಅಧ್ಯಕ್ಷತೆಯಲ್ಲಿ ಜರುಗಿದಸರ್ವಸದಸ್ಯರ ಸಭೆಯಲ್ಲಿ ಮಾಧ್ಯಮಕ್ಷೇತ್ರದಲ್ಲಿ ಸಾಧನೆ ಮಾಡಿರುವವರನ್ನು ಪರಿಗಣಿಸಿ ನಾಲ್ಕು ವರ್ಷಗಳ (2019, 2020, 2021 ಮತ್ತು 2022) ನಾಡಿನ ವಿವಿಧ ಪತ್ರಕರ್ತರನ್ನು “ಮಾಧ್ಯಮ ವಾರ್ಷಿಕ ಪ್ರಶಸ್ತಿ” ಮತ್ತು “ದತ್ತಿ ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗಿದೆ.

ವಿಶೇಷ ಪ್ರಶಸ್ತಿಗೆ ಜೀವಮಾನ ಸಾಧನೆ 50,000 ರೂ, ಗಳು ವಾರ್ಷಿಕ ಪ್ರಶಸ್ತಿ ಪುರಸ್ಕೃತರಿಗೆ ತಲಾ25 ಸಾವಿರರೂ.ನಗದು, ಪ್ರಶಸ್ತಿ ಫಲಕ ನೀಡಿ ಸನ್ಮಾನಿಸಲಾಗುವುದು, ನಾಲ್ಕು ವರ್ಷಗಳು ಸೇರಿ 124 ಮಂದಿ ಪತ್ರಕರ್ತರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.ಹಾಗೆಯೇಒಟ್ಟು 21 ಮಂದಿ ಪತ್ರಕರ್ತರನ್ನು “ದತ್ತಿ ಪ್ರಶಸ್ತಿ” ಗೆ ಆಯ್ಕೆ ಮಾಡಲಾಗಿದೆ.

ಪ್ರಶಸ್ತಿ ಪ್ರದಾನ ನೆರವೇರಿಸಲು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರು ಹಾಗೂ ಇತರೆ ಸಚಿವರು
ಗಣ್ಯರನ್ನು ಆಹ್ವಾನಿಸಲಾಗುತ್ತಿದೆ ಕೊಪ್ಪಳ ಹಿರಿಯ ಪತ್ರಕರ್ತ ಜಿ. ಎಸ್.ಗೋನಾಳ ಅವರಿಗೆ ಧ್ರುವನ್ಯೂಸ್ ನಿಂದ ಅಭಿನಂದನೆ “ಕರ್ನಾಟಕ ಮಾಧ್ಯಮ ಅಕಾಡೆಮಿ” ಅಧ್ಯಕ್ಷರಾದ ಸದಾಶಿವ ಶೆಣೈ ಕೆ.ಅವರು ತಿಳಿಸಿದ್ದಾರೆ.

ಪ್ರಶಸ್ತಿ ಪ್ರದಾನ ನೆರವೇರಿಸಲು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರು ಹಾಗೂ ಇತರೆ ಸಚಿವರು
ಗಣ್ಯರನ್ನು ಆಹ್ವಾನಿಸಲಾಗುತ್ತಿದೆ ಕೊಪ್ಪಳ ಹಿರಿಯ ಪತ್ರಕರ್ತ ಜಿ. ಎಸ್.ಗೋನಾಳ ಅವರಿಗೆ ಕಾಲಚಕ್ರ ವಾಹಿನಿ ಇಂದ ಅಭಿನಂದನೆ “ಕರ್ನಾಟಕ ಮಾಧ್ಯಮ ಅಕಾಡೆಮಿ” ಅಧ್ಯಕ್ಷರಾದ ಸದಾಶಿವ ಶೆಣೈ ಕೆ.ಅವರು ತಿಳಿಸಿದ್ದಾರೆ.

error: Content is protected !!